ಕಾಂಗ್ರೆಸ್ ಅಭ್ಯರ್ಥಿ ಕೆ ಸಿ ವೀರೇಂದ್ರ ಗೆ : ರುದ್ರಾಣಿ ಗಂಗಾಧರ್ ಸಾಥ್
1 min read
ಕಾಂಗ್ರೆಸ್ ಅಭ್ಯರ್ಥಿ ಕೆ ಸಿ ವೀರೇಂದ್ರಗೆ ನಗರಸಭೆ ಮಾಜಿ ಉಪಾಧ್ಯಕ್ಷರಾದ ರುದ್ರಾಣಿ ಗಂಗಾಧರ್ ಸಾಥ್ ನೀಡಿದರು.
ಚಿತ್ರದುರ್ಗ:
ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಜಿ.ಆರ್. ಹಳ್ಳಿ ಜಿಲ್ಲಾ ಪಂಚಾಯತಿಯ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ ಸಿ ವೀರೇಂದ್ರ( ಪಪ್ಪಿ) ಶುಕ್ರವಾರ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ನಗರಸಭೆ ಮಾಜಿ ಉಪಾಧ್ಯಕ್ಷರಾದ ರುದ್ರಾಣಿ ಗಂಗಾಧರ್,ಹಾಲಿ
ನಗರಸಭಾ ಸದಸ್ಯರಾದ ವೆಂಕಟೇಶ್, ಮತ್ತಿತರರು ಇದ್ದರು