ಶ್ರೀವಿಜಯ ಮಹಾಂತೇಶ್ವರ ಶಾಖ ಮಠಕ್ಕೆ ಕೂಡ್ಲಿಗಿ ಕ್ಷೇತ್ರದ ಶಾಸಕ ಡಾ. ಎನ್ ಟಿ ಶ್ರೀನಿವಾಸ್ ಭೇಟಿ
1 min readಶ್ರೀವಿಜಯ ಮಹಾಂತೇಶ್ವರ ಶಾಖ ಮಠಕ್ಕೆ ಕೂಡ್ಲಿಗಿ ಕ್ಷೇತ್ರದ ಶಾಸಕ ಡಾ. ಎನ್ ಟಿ ಶ್ರೀನಿವಾಸ್ ಭೇಟಿ
ಚಿತ್ರದುರ್ಗ ಹೊಯ್ಸಳ ನ್ಯೂಸ್/
ಮೊಳಕಲ್ಮೂರು:
ಮೊಳಕಾಲ್ಮೂರು ತಾಲೂಕಿನ ಸಿದ್ದಯ್ಯನ ಕೋಟೆಯ ಶ್ರೀವಿಜಯ ಮಹಾಂತೇಶ್ವರ ಶಾಖ ಮಠಕ್ಕೆ ಭೇಟಿ ನೀಡಿದ ಕೂಡ್ಲಿಗಿ ಕ್ಷೇತ್ರದ ಶಾಸಕರಾದ ಡಾ. ಎನ್ ಟಿ ಶ್ರೀನಿವಾಸ್ ರವರು ಪರಮಪೂಜ್ಯ ಕಾಯಕಯೋಗಿ ಬಸವಲಿಂಗ ಮಹಾಸ್ವಾಮಿಗಳವರ ಆಶೀರ್ವಾದ ಪಡೆದು ಶ್ರೀಗಳಿಗೆ ಗುರುವಂದನೆಯನ್ನು ಸಲ್ಲಿಸಿ ಶ್ರೀಮಠದ ವಿದ್ಯಾರ್ಥಿಗಳನ್ನು ಭೇಟಿ ಮಾಡಿದರು ಶಾಸಕರ ಜೊತೆಯಲ್ಲಿ ಶ್ರೀಮಠದ ಕಾರ್ಯದರ್ಶಿ ಪಿಆರ್ ಕಾಂತರಾಜ್ ಶ್ರೀ ಮಠದ ಶಿಕ್ಷಕ ಮಂಜುನಾಥ್ ಆರ್ ವಿ ಕೂಡ್ಲಿಗಿ ಕ್ಷೇತ್ರದ ಹಲವಾರು ಹಳ್ಳಿಗಳ ಮುಖಂಡರು ಭಾಗವಹಿಸಿದ್ದರು.