ಯುಜಿಡಿ ಕಾಮಗಾರಿಗೆ ರೈಲ್ವೇ ಇಲಾಖೆಯ ನಿರಾಪೇಕ್ಷಣ ವರದಿ ವಿಳಂಬ:ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಭರವಸೆ.
1 min readಯುಜಿಡಿ ಕಾಮಗಾರಿಗೆ ರೈಲ್ವೇ ಇಲಾಖೆಯ ನಿರಾಪೇಕ್ಷಣ ವರದಿ ವಿಳಂಬ:ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಭರವಸೆ.
ಚಿತ್ರದುರ್ಗ:
ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ ರವರು ಶನಿವಾರ ಚಿತ್ರದುರ್ಗ ನಗರದ ರೈಲ್ವೇ ಸ್ಟೇಷನ್ ಬಳಿ ಭೇಟಿ ನೀಡಿದರು.
ಯುಜಿಡಿ ಕಾಮಗಾರಿಗೆ ರೈಲ್ವೇ ಇಲಾಖೆಯ ನಿರಾಪೇಕ್ಷಣ ವರದಿ ಸಲ್ಲಿಕೆಯಲ್ಲಿ ವಿಳಂಬವಾಗುತ್ತಿದೆ ಎಂಬ ಸಾರ್ವಜನಿಕ ದೂರಿನ ಹಿನ್ನೆಲ್ಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪಸಿಶೀಲಿಸಿದ್ದರು. ಶೀಘ್ರವಾಗಿ ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿದರು.ಈವೇಳೆ ಸಾರ್ವಜನಿಕ ಅಹವಾಲುಗಳನ್ನು ಸ್ವೀಕಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಸಂಪತ್ ಕುಮಾರ್ ಮತ್ತು ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.