ಆಂಬುಲೆನ್ಸ್ ವಾಹನಕ್ಕೆ ಶಾಸಕ ಎನ್ ವೈ ಗೋಪಾಲ ಕೃಷ್ಣ ಚಾಲನೆ
1 min readಆಂಬುಲೆನ್ಸ್ ವಾಹನಕ್ಕೆ ಶಾಸಕ ಎನ್ ವೈ ಗೋಪಾಲ ಕೃಷ್ಣ ಚಾಲನೆ
ಮೊಳಕಾಲ್ಮೂರು:
ಮೊಳಕಾಲ್ಮೂರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಸಾರ್ವಜನಿಕರ ಉಪಯೋಗಕ್ಕಾಗಿ ನೂತನ ಆಂಬುಲೆನ್ಸ್ ವಾಹನಕ್ಕೆ ಶಾಸಕ ಎನ್ ವೈ ಗೋಪಾಲ ಕೃಷ್ಣ ಅವರು ಚಾಲನೆ ಶನಿವಾರ ನೀಡಿದರು. ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಂಗನಾಥ್ , ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಮುಖಂಡರು ಚುನಾಯಿತ ಜನಪ್ರತಿನಿಧಿಗಳು ಮೊದಲಾದವರಿದ್ದರು