May 18, 2024

Chitradurga hoysala

Kannada news portal

ಎಸ್.ಸಿ.ಎಸ್.ಪಿ, ಟಿಎಸ್.ಪಿ ಯೋಜನೆ ಅನುಷ್ಠಾನ ಮುಖ್ಯಮಂತ್ರಿ ಭೇಟಿ ಮಾಡಿ ಮಾಜಿ ಸಚಿವ ಎಚ್.ಆಂಜನೇಯ ಚರ್ಚಿಸಿದರು

1 min read

ಎಸ್.ಸಿ.ಎಸ್.ಪಿ, ಟಿಎಸ್.ಪಿ ಯೋಜನೆ ಅನುಷ್ಠಾನ ಮುಖ್ಯಮಂತ್ರಿ ಭೇಟಿ ಮಾಡಿ ಮಾಜಿ ಸಚಿವ ಎಚ್.ಆಂಜನೇಯ ಚರ್ಚಿಸಿದರು

  • ಚಿತ್ರದುರ್ಗ ಹೊಯ್ಸಳ ನ್ಯೂಸ್/

  • ಸಂಪಾದಕರು: ಸಿ.ಎನ್.ಕುಮಾರ್,

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಸಂಜೆ ಮಾಜಿ ಸಚಿವ ಎಚ್.ಆಂಜನೇಯ ಭೇಟಿ ಮಾಡಿ ಎಸ್.ಸಿ.ಎಸ್.ಪಿ, ಟಿಎಸ್.ಪಿ ಯೋಜನೆ ಅನುಷ್ಠಾನ ಹಾಗೂ ಚಿತ್ರದುರ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು. ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಇತರರು ಇದ್ದರು.

About The Author

Leave a Reply

Your email address will not be published. Required fields are marked *