ಎಸ್.ಸಿ.ಎಸ್.ಪಿ, ಟಿಎಸ್.ಪಿ ಯೋಜನೆ ಅನುಷ್ಠಾನ ಮುಖ್ಯಮಂತ್ರಿ ಭೇಟಿ ಮಾಡಿ ಮಾಜಿ ಸಚಿವ ಎಚ್.ಆಂಜನೇಯ ಚರ್ಚಿಸಿದರು
1 min readಎಸ್.ಸಿ.ಎಸ್.ಪಿ, ಟಿಎಸ್.ಪಿ ಯೋಜನೆ ಅನುಷ್ಠಾನ ಮುಖ್ಯಮಂತ್ರಿ ಭೇಟಿ ಮಾಡಿ ಮಾಜಿ ಸಚಿವ ಎಚ್.ಆಂಜನೇಯ ಚರ್ಚಿಸಿದರು
-
ಚಿತ್ರದುರ್ಗ ಹೊಯ್ಸಳ ನ್ಯೂಸ್/
- ಸಂಪಾದಕರು: ಸಿ.ಎನ್.ಕುಮಾರ್,
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಸಂಜೆ ಮಾಜಿ ಸಚಿವ ಎಚ್.ಆಂಜನೇಯ ಭೇಟಿ ಮಾಡಿ ಎಸ್.ಸಿ.ಎಸ್.ಪಿ, ಟಿಎಸ್.ಪಿ ಯೋಜನೆ ಅನುಷ್ಠಾನ ಹಾಗೂ ಚಿತ್ರದುರ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು. ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಇತರರು ಇದ್ದರು.