(ಮಕ್ಕಳಂದರೆ ಹೆತ್ತವರ ಪಾಲಿಗೆ ಶಾಶ್ವತವಾಗಿ ಅರಳುವ ಹೂವುಗಳು ) ಒಂದು ಮಗುವಿಗೆ ಶಿಕ್ಷಣ ನೀಡುವುದು ಎಂದರೆ ಇಡೀ ಕುಟುಂಬಕ್ಕೆ ಶಿಕ್ಷಣ ನೀಡುವುದು ಚಿತ್ರದುರ್ಗ ಹೊಯ್ಸಳ: ವರದಿ: ಎನ್.ಕುಮಾರ ಸ್ವಾಮಿ ಮೊಳಕಾಲ್ಮುರು : ತಾಲ್ಲೂಕು ಚಿಕ್ಕುಂತಿ ಗ್ರಾಮದಲ್ಲಿ…
ಸಾಮಾನ್ಯ ಮಹಿಳೆಯಾಗಿ ಇತಿಹಾಸ ಪುಟ ಸೇರಿದ ಧೀರ ಮಹಿಳೆ ಒನಕೆ ಓಬವ್ವ: ಶಾಸಕ ಟಿ ರಘುಮೂರ್ತಿ ಚಿತ್ರದುರ್ಗ ಹೊಯ್ಸಳ ಚಳ್ಳಕೆರೆ: ಏಳು ಸುತ್ತಿನ ಕೋಟೆಯ ರಕ್ಷಣೆ ಮಾಡಲು ಇದಂತ ಕಾವಲುಗರಾನ ಹೆಂಡತಿಯಾಗಿದ ಸಾಮಾನ್ಯ ಮಹಿಳೆ ತನ್ನ…
ಸಾರಿಗೆ ಬಸ್ ನಿಲ್ದಾಣದ ಅರಮನೆ ಹೋಟೆಲ್ ಕರ್ಮಕಾಂಡ ಬಯಲು ಮಾಡಿದ ಸಾರ್ವಜನಿಕರು ಅರಮನೆ ಹೋಟೆಲ್ ನಲ್ಲಿ ಕಳಪೆ ಅಕ್ಕಿಯಿಂದ ಆಹಾರ ಪದಾರ್ಥ ತಯಾರಿಸುತ್ತಾರೆ, ಎಂದು ಅಡುಗೆ ತಯಾರಿಸುವ ಭಟ್ಟರೆ ಇಲ್ಲಿನ ಊಟ ತಿಂಡಿ ಮಾಡುತ್ತಿಲ್ಲ ವರದಿ:…
ಜಾತಿಯ ವೈಭವೀಕರಣ ನಡೆಯುತ್ತಿರುವುದು ಸಮಾಜಕ್ಕೆ ಅಪಾಯಕಾರಿ – ಶಾಂತವೀರ ಸ್ವಾಮೀಜಿ ಚಿತ್ರದುರ್ಗ ಹೊಯ್ಸಳ ಸುದ್ದಿ ಹೊಸದುರ್ಗದ : ಪಟ್ಟಣದ ಕುಂಚಟಿಗ ಮಠದಲ್ಲಿ ನಡೆದ 23ನೇ ವರ್ಷದ 11ನೇ ತಿಂಗಳ ಸುಜ್ಞಾನ-ಸಂಗಮ ಹಾಗೂ ಕನಕ ಜಯಂತಿ ದಿವ್ಯ…
ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ನಾಗತಿಹಳ್ಳಿಮಂಜುನಾಥ್ ಆಯ್ಕೆ ಚಿತ್ರದುರ್ಗ ಹೊಯ್ಸಳ ಸುದ್ದಿ ಹೊಸದುರ್ಗ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಅವರಣದ ಪತ್ರಕರ್ತರ…
ಒಳಮೀಸಲಾತಿ ಸುಳ್ಳು ಸುದ್ದಿಗೆ ಸಿಎಂ ತೆರೆ; ಎಚ್.ಆಂಜನೇಯ ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ ಚಿತ್ರದುರ್ಗ ಹೊಯ್ಸಳ: ಚಿತ್ರದುರ್ಗ:ನ.12 ಒಳಮೀಸಲಾತಿ ವಿಷಯದಲ್ಲಿ ಕೆಲವರು ಸುಳ್ಳು…
ಅವೈಜ್ಞಾನಿಕ ಸ್ಪೀಡ್ ಹಂಪ್ಸ್ ನಿಂದ ಒಂದೇ ದಿನಕ್ಕೆ ಆರು ಅಪಘಾತ ಚಿತ್ರದುರ್ಗ ಹೊಯ್ಸಳ ಚಳ್ಳಕೆರೆ: ರಸ್ತೆಯ ಮೇಲೆ ವಾಹನಗಳ ವೇಗವನ್ನು ಕಡಿಮೆ ಮಾಡಲು ಸ್ಪೀಡ್ ಹಂಪ್ಸ್ ನಿರ್ಮಾಣ ಮಾಡಿ ಅಪಘಾತಗಳನ್ನು ನಿಯಂತ್ರಿಸಿ ಪಾದಚಾರಿಗಳ ಸುರಕ್ಷತೆಗಾಗಿ ನಿರ್ಮಿಸುತ್ತಾರೆ.…
ಪೌರ ಹಾಗೂ ಸ್ವಚ್ಛತಾ ಕಾರ್ಮಿಕರ ಸಂಕಷ್ಟಗಳ ಅನಾವರಣ ರಾಜ್ಯ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು ಸಂವಾದ ಪೌರ ಕಾರ್ಮಿಕರಿಗೂ ನಿವೇಶನ ಮಂಜೂರಾತಿ ಭರವಸೆ ಚಿತ್ರದುರ್ಗ ಹೊಯ್ಸಳ : ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ…
ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ನ್ಯೂಸ್ 18 ವರದಿಗಾರ ಬಿ.ಎಸ್.ವಿನಾಯಕ್ ಅವಿರೋಧ ಆಯ್ಕೆ ಚಿತ್ರದುರ್ಗ ಹೊಯ್ಸಳ ನ್ಯೂಸ್ : ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ನ್ಯೂಸ್ 18…
ಅವೈಜ್ಞಾನಿಕ ಬೆಳೆ ಸಮೀಕ್ಷೆಯಿಂದ ಬೆಳೆ ಪರಿಹಾರ ವಿಮೆಯಿಂದ, ವಂಚಿತ ರೈತರು ನ್ಯಾಯ ಪಡೆಯಲು ನ್ಯಾಯಾಲಯದ ಮೊರೆ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ವರದಿಯಿಂದ ರೈತರಿಗೆ ಅನ್ಯಾಯ: ಸಿ ಶಿವಲಿಂಗಪ್ಪ ಚಿತ್ರದುರ್ಗ ಹೊಯ್ಸಳ ನ್ಯೂಸ್/ ಚಳ್ಳಕೆರೆ: ತಾಲ್ಲೂಕಿನಲ್ಲಿ 2023-24ನೇ…