April 16, 2024

Chitradurga hoysala

Kannada news portal

ಸರ್ಕಾರ ನೌಕರರ ಸಂಘದಿಂದ ಜಿಲ್ಲಾ ಪಂಚಾಯತ ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಹರಾಜು ಅವರಿಗೆ ಸನ್ಮಾನ

ಚಿತ್ರದುರ್ಗ: ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆರ್.ನರಸಿಂಹರಾಜರವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯಿಂದ ಶುಕ್ರವಾರ ಶಾಲು, ಹಾರ ಹಾಕಿ ಅಭಿನಂದಿಸಲಾಯಿತು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಂಜುನಾಥ ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದು, ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಆರ್.ನರಸಿಂಹರಾಜುಗೆ ಶುಭ ಕೋರಿದರು.